ದೇಶದಲ್ಲಿ ಬರೆಯಲು, ಮಾತನಾಡಲು, ಪ್ರಶ್ನೆಗಳನ್ನು ಕೇಳಲು ಸ್ವಾತಂತ್ರ್ಯವಿದೆಯೇ?: ಸೋನಿಯಾ ಗಾಂಧಿ
ಮೋದಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಈಗಿನ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆ, ಸಾಂವಿಧಾನಿಯ ಮೌಲ್ಯ ಮತ್ತು ಸ್ಥಾಪಿತ ಸಂಪ್ರದಾಯಗಳ ವಿರುದ್ಧವಾಗಿ ಸಾಗುತ್ತಿದೆ. ಇದು ಭಾರತದ ಪ್ರಜಾಪ್ರಭುತ್ವಕ್ಕೆ ಪರೀಕ್ಷೆಯ ಕಾಲ” ಎಂದರು.
“ ಬರೆಯಲು, ಮಾತನಾಡಲು, ಪ್ರಶ್ನೆಗಳನ್ನು ಕೇಳಲು ಮತ್ತು ಅಸಮ್ಮತಿಗೆ ಈಗ ದೇಶದಲ್ಲಿ ಸ್ವಾತಂತ್ರ್ಯವಿದೆಯೇ?, ಜವಾಬ್ದಾರಿಯುತ ವಿಪಕ್ಷವಾಗಿಭಾರತದ ಪ್ರಜಾಪ್ರಭುತ್ವವನ್ನು ಸ್ವತಂತ್ರವಾಗಿ ಇರುವಂತೆ ಮಾಡಲು ಎಲ್ಲಾ ಪ್ರಯತ್ನಗಳು ಮತ್ತು ಹೋರಾಟಗಳನ್ನು ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ" ಎಂದವರು ಹೇಳಿದ್ದಾರೆ.
Bangalore Hot News
0 Comments
Please share your comment